25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

ಬೆಳ್ತಂಗಡಿ : ಸಕ್ರೀಯತೆಗೆ ಮನಸ್ಸುಗಳನ್ನು ಪೋಣಿಸುವ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಸಮಿತಿಯು ಹಮ್ಮಿಕೊಂಡಿದ್ದ ಸೆಕ್ಟರ್ ಸಂಚಾರ ಕಾರ್ಯಕ್ರಮವು ಎಸ್.ಎಸ್.ಎಫ್ ಉಜಿರೆ ಸೆಕ್ಟರ್ ವ್ಯಾಪ್ತಿಯಲ್ಲಿ ಜು.20 ರಂದು ಮಲ್ಜಹ್ ಕ್ಯಾಂಪಸ್ ಉಜಿರೆಯಲ್ಲಿ ನಡೆಯಿತು.

ದುವಾ ನೇತೃತ್ವ ಮತ್ತು ತರಗತಿ ಮಂಡನೆ ಸಯ್ಯಿದ್ ಫಹೀಮ್ ಅಹ್ಸನಿ ಅಲ್ ಕಾಮಿಲ್ ಸಖಾಫಿಯವರು ಮಾಡಿದರು ಹಾಗೂ
ಸೆಕ್ಟರ್ ಅಧ್ಯಕ್ಷ ಶಾಕೀರ್ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು.
ಕಾರ್ಯಕ್ರಮವನ್ನು ಉಜಿರೆ ಸರ್ಕಲ್ ಕೆ.ಎಮ್.ಜೆ ಅಧ್ಯಕ್ಷ ಅಲ್ ಹಾಜಿ ಹೈದರ್ ಮದನಿ ಉದ್ಘಾಟಿಸಿದರು.
ಪ್ರಾಸ್ತಾವಿಕ ಭಾಷಣವನ್ನು ಕೆ.ಎಮ್.ಜೆ ಉಜಿರೆ ಸರ್ಕಲ್ ಪ್ರ.ಕಾರ್ಯದರ್ಶಿ ಖಾಲಿದ್ ಮುಸ್ಲಿಯಾರ್ ಮಾತನಾಡಿದರು
ಡಿವಿಷನ್ ಉಪಾಧ್ಯಕ್ಷ ಲತೀಫ್ ಅಹ್ಸನಿ ತರಗತಿ ಮಂಡನೆ ಮಾಡಿದರು.
ಡಿವಿಷನ್ ಕಾರ್ಯದರ್ಶಿಯಾದ ನಾಸೀರ್ ಪಡ್ಡಂದಡ್ಕ ಸೆಕ್ಟರ್ ಹಾಗೂ ಯುನಿಟ್ ಬಗ್ಗೆ ಅವಲೋಕನ ನಡೆಸಿದರು. ಎ

ಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಇಸಾಕ್ ಅಳದಂಗಡಿ, ಡಿವಿಷನ್ ನಾಯಕರು ಕೆ.ಎಮ್.ಜೆಮತ್ತು ಎಸ್.ಎಸ್.ಎಫ್ ಉಜಿರೆ ಸರ್ಕಲ್ ನಾಯಕರು, ಎಸ್.ಎಸ್.ಎಫ್ ಸೆಕ್ಟರ್ ವ್ಯಾಪ್ತಿಯ ಯೂನಿಟ್ ಕ್ಯಾಬಿನೆಟ್ ಸದಸ್ಯರು ಉಪಸ್ಥಿತರಿದ್ದರು.
ಸೆಕ್ಟರ್ ಪ್ರ.ಕಾರ್ಯದರ್ಶಿಗಳಾದ ರಿಯಾಝ್ ನಿಡಿಗಲ್ ಧನ್ಯವಾದ ಮಾಡಿದರು.

Related posts

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೆಕ್ಕಾರು: ಪಿಕಪ್ ವಾಹನ ಪಲ್ಟಿ: ಚಾಲಕ ಸಾವು

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya
error: Content is protected !!