July 23, 2026
ವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ ‘ಕಾರುಣ್ಯ ಸ್ಪರ್ಶ ಯೋಜನೆ’ ಅಡಿಯಲ್ಲಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಮತಿ ದೇಜಮ್ಮ ಅವರಿಗೆ ಚಿಕಿತ್ಸೆಗಾಗಿ ರೂ.10,000 ಸಹಾಯಧನವನ್ನು ನೀಡಲಾಗಿದೆ.

ಈ ಹಣವನ್ನು ಸಂಸ್ಥೆಯ ಅಧ್ಯಕ್ಷ ಅಗಸ್ಟೀನ್ ಟಿಎ, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿಟಿ ಹಾಗೂ ಪದಾಧಿಕಾರಿಗಳಾದ ಸೋನಿ ಎಂಕೆ, ತೋಮಸ್ ಕೆಡಿ, ಸಜಿ, ಸುನೋಜ್, ವಿನೋಯಿ ಮತ್ತು ಇತರ ಸದಸ್ಯರು ಸೇರಿ, ದೇಜಮ್ಮ ಅವರ ಮಗಳು ಶ್ರೀಮತಿ ಗೀತಾ ಅವರಿಗೆ ಹಸ್ತಾಂತರಿಸಿದರು.

Related posts

ಮೇ 24: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕಳಿಯ: ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya
error: Content is protected !!