25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಕಳೆಂಜ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 9 ನೇ ಜನಸ್ಪಂದನ ಸಭೆ ಜು‌.22 ರಂದು ಕಾಯರ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ್ ಎಚ್ , ಕಳೆಂಜ ಸಿಎ ಬ್ಯಾಂಕ್ ಅಧ್ಯಕ್ಷ ಧನಂಜಯ, ತಹಶೀಲ್ದಾರ್ ಪ್ರಥ್ವಿ ಸಾನಿಕಂ, ಪ್ರಬೋಷನರಿ ಎಸಿಎಫ್ ಹಸ್ತ ಶೆಟ್ಟಿ , ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಗ್ರಾಮ ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ತಾ.ಪಂ.ಇಓ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
error: Content is protected !!