ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ

ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟು ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya

ಪುದುವೆಟ್ಟುಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!