25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ

ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟು ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆಮಂತ್ರಣ ದಶಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!