July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು- ಗೇರುಕಟ್ಟೆ ಮೂಲಕ ಬೆಳ್ತಂಗಡಿಗೆ ಬಸ್ಸು ಸೌಕರ್ಯಕ್ಕೆ ಮನವಿ

ಗೇರುಕಟ್ಟೆ: ದಿನ ನಿತ್ಯ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಬೆಳ್ತಂಗಡಿಯಿಂದ ಹೊರಟು ಕೊಯ್ಯೂರು, ಗೇರುಕಟ್ಟೆ ಹುಣ್ಸೆಕಟ್ಟೆ ಮೂಲಕ ಬೆಳ್ತಂಗಡಿ ಕೆ.ಇ.ಬಿ. ರೋಡ್ ಸರಕಾರಿ ಬಸ್ಸು ವ್ಯವಸ್ಥೆಯ ಕಲ್ಪಿಸುವಂತೆ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಲೋಕೇಶ್ ಗೌಡ ಪಾಂಬೇಲು, ಇಸುಬು ಉಣ್ಣಾಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಗೌಡ ಕೊಯ್ಯೂರು, ಸಮಾಜ ಸೇವಕ ಸಲೀಂ ಪಾತ್ರಾಳ, ಯೂಸುಫ್ ಕೊಯ್ಯೂರು, ಹಮೀದ್ ಜಿ.ಡಿ. ಗೇರುಕಟ್ಟೆ ,ಅಬ್ದುಲ್ ರಜಾಕ್ , ಅಬುಬ್ಬಕ್ಕರ್ ಗೇರುಕಟ್ಟೆ, ಕೊಯ್ಯೂರು ಸೇವಾ ಸಹಕಾರಿ ಬ್ಯಾಂಕು ನಿರ್ದೇಶಕ ಯತೀಶ ಗೌಡ ದಡ್ಡ್ ಉಪಸ್ಥಿತರಿದ್ದರು. .

Related posts

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪಮೇಶ್ವರಿ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಭೇಟಿ, ಕೆಲಸಕಾರ್ಯಗಳ ವೀಕ್ಷಣೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya
error: Content is protected !!