25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಆರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya
error: Content is protected !!