24.8 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಕಾಡಾನೆಯು ತೋಟಕ್ಕೆ ನುಗ್ಗಿ ಅಪಾರ ಕೃಷಿ ಹಾನಿ ಮಾಡಿದ ಘಟನೆ ಜು.21 ರಂದು ರಾತ್ರಿ ನಡೆದಿದೆ.

ನಿನ್ನೆ ರಾತ್ರಿ ಕಾಡಾನೆಯು ಬೋಳಿಯರ್ ನಿವಾಸಿ ಪ್ರಕಾಶ ರವರ ತೋಟ ಹಾಗೂ ಸುತ್ತ ಮುತ್ತ ತೋಟಕ್ಕೆ ನುಗ್ಗಿ ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ ಮಾಡಿದೆ.

Related posts

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya
error: Content is protected !!