July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ನಿಡ್ಲೆ ಉಪ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ನಿಡ್ಲೆ ಉಪಶಾಖೆಯ ಇನ್ ಚಾರ್ಜ್ ಪ್ರಕಾಶ್ಚಂದ್ರ ಬಿ, ನಿಡ್ಲೆ ಪಾಕ್ಸ್ ಸಿ.ಇ.ಒ ಪದ್ಮನಾಭ ಹಾಗೂ ಇತರ ಕ್ಯಾಂಪ್ಕೊ ಸದಸ್ಯರು ಉಪಸ್ಥಿತರಿದ್ದರು.

Related posts

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya
error: Content is protected !!