25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ನಿಡ್ಲೆ ಉಪ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ನಿಡ್ಲೆ ಉಪಶಾಖೆಯ ಇನ್ ಚಾರ್ಜ್ ಪ್ರಕಾಶ್ಚಂದ್ರ ಬಿ, ನಿಡ್ಲೆ ಪಾಕ್ಸ್ ಸಿ.ಇ.ಒ ಪದ್ಮನಾಭ ಹಾಗೂ ಇತರ ಕ್ಯಾಂಪ್ಕೊ ಸದಸ್ಯರು ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಎಕ್ಸೆಲ್‌ ಟೆಕ್ನೋ ಸ್ಕೂಲ್‌ಗೆ ಶೇ.100 ಫಲಿತಾಂಶ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!