ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ , ಅಧ್ಯಕ್ಷರಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ , ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya
error: Content is protected !!