25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಶಿಲಾ೯ಲು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 10 ನೇ ಜನಸ್ಪಂದನ ಸಭೆ ಜು‌.22 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ , ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು.

ತಹಶಿಲ್ದಾರ್ ಪೃಥ್ವಿ ಸಾನಿಕಂ,ಶಿರ್ಲಾಲು ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ಸೋಮನಾಥ್ ಬಂಗೇರ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ಅಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya
error: Content is protected !!