September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

ಶಿಲಾ೯ಲು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ 10 ನೇ ಜನಸ್ಪಂದನ ಸಭೆ ಜು‌.22 ರಂದು ಶಿರ್ಲಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಹೆಚ್ಚಿನ ಗ್ರಾಮಸ್ಥರು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ , ವಿವಿಧ ಇಲಾಖಾಧಿಕಾರಿಗಳಿಂದ ತಮಗೆ ಬೇಕಾದ ಮಾಹಿತಿ ಪಡೆದರು.

ತಹಶಿಲ್ದಾರ್ ಪೃಥ್ವಿ ಸಾನಿಕಂ,ಶಿರ್ಲಾಲು ಗ್ರಾಮ‌ ಪಂಚಾಯತ್ ಅಧ್ಯಕ್ಷೆ ಉಷಾ, ಉಪಾಧ್ಯಕ್ಷ ಸೋಮನಾಥ್ ಬಂಗೇರ,ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಸಹಿತ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್ಅಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಎನ್. ಸ್ವಾಗತಿಸಿದರು.

Related posts

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya
error: Content is protected !!