23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಳದಂಗಡಿ: ವಿಶ್ವಾಸ್ ಭಂಡಾರಿ ರವರಿಗೆ ಸನ್ಮಾನ

ಅಳದಂಗಡಿ ಗ್ರಾಮದ ನಲ್ಕಂಡ ಮನೆಯ ಸುಭಾಷ್ ಭಂಡಾರಿ ಮತ್ತು ಶ್ರೀಮತಿ ಸುರೇಖಾ ಭಂಡಾರಿ ದಂಪತಿಗಳ ಪುತ್ರ ವಿಶ್ವಾಸ್ ಭಂಡಾರಿಯವರಿಗೆ ಬಿಲ್ಲವ ಸಮಾಜದ ಗುತ್ತು ಬರ್ಕೆಗಳ ಪೈಕಿ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೊಂಬೇಲ್ ಗುತ್ತುವಿನಲ್ಲಿ ಆಷಾಢ ಮಾಸದಲ್ಲಿ ಜರುಗಿದ ಕಲ್ಲುರ್ಟಿ ದೈವದ ಗಗ್ಗರ ಸೇವೆಯಲ್ಲಿ ಕೊಂಬು(ಕಹಳೆ) ಊದಿರುವುದಕ್ಕೆ ಸನ್ಮಾನಿಸಲಾಯಿತು.

Related posts

ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿಯ ದೂರು ಪ್ರಕರಣ :ಕೇಸು ದಾಖಲಿಸಿಕೊಂಡ ಧರ್ಮಸ್ಥಳ ಠಾಣಾ ಪೊಲೀಸರು

Suddi Udaya

ಜ.26: ಕುವೆಟ್ಟು-ಓಡಿಲ್ನಾಳ ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya
error: Content is protected !!