23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ ಸಾಧನ, ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ , ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ , ವಿಜಯ ಕ್ರೆಡಿಟ್ ಕೊಕ್ಕಡ ಶಾಖೆಯ ವ್ಯವಸ್ಥಾಪಕ ಅಶೋಕ್ ಶೆಟ್ಟಿ, ಮೋಹನ್ ಶೆಟ್ಟಿ ಅರಸಿನಮಕ್ಕಿ, ಸಂಘಟನಾ ಸಂಚಾಲಕರಾದ ಸೀತಾರಾಮ್ ಕೆಂಬರ್ಜೆ ಉಪಸ್ಥಿತರಿದು. ಸಂತಾಪ ವ್ಯಕ್ತಪಡಿಸಿದರು .

Related posts

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya
error: Content is protected !!