July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

ಕೊಕ್ಕಡ: ಆನೆ ದಾಳಿಗೆ ಸಾವಿಗೀಡಾದ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ್ ಶೆಟ್ಟಿ ಭಂಡಾರಿಗುಡ್ಡೆ, ಪೂರ್ವಧ್ಯಕ್ಷರುಗಳಾದ ಜಯರಾಮ ಭಂಡಾರಿ ಧರ್ಮಸ್ಥಳ , ರಘುರಾಮ ಶೆಟ್ಟಿ ಸಾಧನ, ಸಂಘದ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಜೈನ್ ಪೇಟೆ , ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ಅಖಿಲೇಶ್ ಶೆಟ್ಟಿ , ವಿಜಯ ಕ್ರೆಡಿಟ್ ಕೊಕ್ಕಡ ಶಾಖೆಯ ವ್ಯವಸ್ಥಾಪಕ ಅಶೋಕ್ ಶೆಟ್ಟಿ, ಮೋಹನ್ ಶೆಟ್ಟಿ ಅರಸಿನಮಕ್ಕಿ, ಸಂಘಟನಾ ಸಂಚಾಲಕರಾದ ಸೀತಾರಾಮ್ ಕೆಂಬರ್ಜೆ ಉಪಸ್ಥಿತರಿದು. ಸಂತಾಪ ವ್ಯಕ್ತಪಡಿಸಿದರು .

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!