23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ ‘ಕಾರುಣ್ಯ ಸ್ಪರ್ಶ ಯೋಜನೆ’ ಅಡಿಯಲ್ಲಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಮತಿ ದೇಜಮ್ಮ ಅವರಿಗೆ ಚಿಕಿತ್ಸೆಗಾಗಿ ರೂ.10,000 ಸಹಾಯಧನವನ್ನು ನೀಡಲಾಗಿದೆ.

ಈ ಹಣವನ್ನು ಸಂಸ್ಥೆಯ ಅಧ್ಯಕ್ಷ ಅಗಸ್ಟೀನ್ ಟಿಎ, ಗೌರವಾಧ್ಯಕ್ಷ ಸೆಬಾಸ್ಟಿಯನ್ ಪಿಟಿ, ಕಾರ್ಯದರ್ಶಿ ಶಿಜೋ ಜೋಸೆಫ್, ಉಪಾಧ್ಯಕ್ಷ ಮ್ಯಾಥ್ಯೂ ವಿಟಿ ಹಾಗೂ ಪದಾಧಿಕಾರಿಗಳಾದ ಸೋನಿ ಎಂಕೆ, ತೋಮಸ್ ಕೆಡಿ, ಸಜಿ, ಸುನೋಜ್, ವಿನೋಯಿ ಮತ್ತು ಇತರ ಸದಸ್ಯರು ಸೇರಿ, ದೇಜಮ್ಮ ಅವರ ಮಗಳು ಶ್ರೀಮತಿ ಗೀತಾ ಅವರಿಗೆ ಹಸ್ತಾಂತರಿಸಿದರು.

Related posts

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!