25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ, ಶಾಲಾ ಎಸ್.ಡಿ.ಎಮ್.ಸಿ ನಾಮನಿರ್ದೇಶನ ಸದಸ್ಯೆ ಶ್ರೀಮತಿ ರತ್ನಾವತಿ ಬಾಲಕೃಷ್ಣ ಗೌಡ ಮತ್ತು ಕುಟುಂಬಸ್ಥರು ಹಾಗೂ ಎಸ್.ಕೆ.ಡಿ.ಆರ್.ಡಿ.ಪಿ ಒಕ್ಕೂಟ ಕಾನರ್ಪ ಇವರ

ಸಹಯೋಗದೊಂದಿಗೆ ರೂ. 26000 ವೆಚ್ಚದಲ್ಲಿ ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಗೆ ಸುಸಜ್ಜಿತವಾದ ಕೈ ತೊಳೆಯುವ ನೀರಿನ ಘಟಕವನ್ನು ನಿರ್ಮಿಸಿಕೊಟ್ಟು ಇತ್ತೀಚೆಗೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರತ್ನಾವತಿರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಕಳೆಂಜ ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಕಾಯರ್ತಡ್ಕ ತೇಜಸ್ ರವರಿಗೆ ಚಿಕಿತ್ಸಾ ನೆರವು

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya
error: Content is protected !!