25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಆರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!