25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

ಬೆಳ್ತಂಗಡಿ : ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕ ಹರೀಶ್ ಪೂಂಜ ರವರ ಜೊತೆ ವಿನಂತಿಸಿಕೊಂಡಾಗ ರುದ್ರ ಭೂಮಿಯ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕರಿಂದ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಆರಣೆಪಾದೆ, ಕೃಷ್ಣ ರಾವ್ ಕೋಡಿತ್ತಿಲು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ, ಚಾರ್ಮಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೋಟ್ಯಾನ್, ಮಂಡಲ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಸುಧೀರ್ ಚಾರ್ಮಾಡಿ, ದಿವಿನೇಶ್ ಚಾರ್ಮಾಡಿ, ಪವನ್ ರಾವ್ ಚಾರ್ಮಾಡಿ ಉಪಸ್ಥಿತರಿದ್ದರು.

Related posts

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಪ್ರಾರ್ಥನ ಶೆಟ್ಟಿ ರಾಜ್ಯಕ್ಕೆ ಎರಡನೇ ಸ್ಥಾನ, ವಾಣಿಜ್ಯ ವಿಭಾಗದಲ್ಲಿ ಪ್ರೇರಣ ರಾಮಚಂದ್ರ ಹೆಗಡೆ ರಾಜ್ಯಕ್ಕೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya
error: Content is protected !!