32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು ಇದರ “ಸಾಂತ್ವನ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ವೆಂಕಟರತ್ನ ಕುಮಾರ್ ನಿಡ್ಲೆ, ಇವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಸಹಾಯಧನದ ಮೊತ್ತ, ರೂ 50,000/- ನ್ನು ಬೈಕಂಪಾಡಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೋಟ್ಯಾನ್ ಅವರು ನಿಡ್ಲೆ ಉಪ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ಯಾಂಪ್ಕೊ ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ. ಎಸ್, ನಿಡ್ಲೆ ಉಪಶಾಖೆಯ ಇನ್ ಚಾರ್ಜ್ ಪ್ರಕಾಶ್ಚಂದ್ರ ಬಿ, ನಿಡ್ಲೆ ಪಾಕ್ಸ್ ಸಿ.ಇ.ಒ ಪದ್ಮನಾಭ ಹಾಗೂ ಇತರ ಕ್ಯಾಂಪ್ಕೊ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!