ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ , ಅಧ್ಯಕ್ಷರಾಗಿ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ , ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಮುಂಡಾಜೆ: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!