September 6, 2026
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

Related posts

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya
error: Content is protected !!