25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಜು.23ರಂದು ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya
error: Content is protected !!