30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಜು.23ರಂದು ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದರು.

Related posts

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya

ಅಳದಂಗಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya
error: Content is protected !!