25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕಾಂಚನ ಇಲ್ಲಿನ ನಿವೃತ್ತ ಮುಖ್ಯ ಮುಖ್ಯೋಪಾಧ್ಯಾಯ ಹರ್ಷ ಕುಮಾರ್ ಕೆ ಎನ್ ಉಜಿರೆ ಆಗಮಿಸಿ ವಿದ್ಯಾರ್ಥಿಗಳಿಗೆ ಅಂದವಾದ ಬರವಣಿಗೆಯ ಮಹತ್ವವನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ಪ್ರಾಯೋಗಿಕ ತರಬೇತಿಯನ್ನು ಅತ್ಯುತ್ತಮವಾಗಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ತರಬೇತಿಯಲ್ಲಿ‌ ಉಪಸ್ಥಿತರಿದ್ದು ಪ್ರಾಸ್ತಾವಿಕವಾದ ಮಾತುಗಳನ್ನಾಡಿದರು. ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು.ಶಿಕ್ಷಕಿ ಕುಮಾರಿ ಜಿತೀಕ್ಷ ವಂದಿಸಿದರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಹಾಗೂ ಶಾಲಾ ಶಿಕ್ಷಕ ವೃಂದದವರು ತರಬೇತಿಯಲ್ಲಿ ಉಪಸ್ಥಿತರಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!