25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

ಬೆಳ್ತಂಗಡಿ: ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಸೌತಡ್ಕ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರಾದ ಪ್ರಶಾಂತ್ ಮಚ್ಚಿನ ಗಣೇಶ್ ಕಾಶಿ, ಹರಿಶ್ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕಿಮ್ ಕೊಕ್ಕಡ, ಹಾಗೂ ಪ್ರಮುಖರಾದ ಅರುಣ್ ಲೋಬೊ, ನವೀನ ಗೌಡ, ಆಸಿಫ್ ಐಡಿಯಲ್, ನಿತಿನ್ ಕಡಿರ, ಬಿ ಎಂ ಜಗದೀಶ್, ಗಣೇಶ್ ಪಿ.ಕೆ ಉಪಸ್ಥಿತರಿದ್ದರು.

Related posts

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಪ್ರಥಮ ಸ್ಥಾನ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!