25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

ಕೊಕ್ಕಡ: ಇಲ್ಲಿಯ ರಿಕ್ಷಾ ನಿಲ್ದಾಣ ಬಳಿ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ ವ್ಯವಸ್ಥೆಯನ್ನು ಜು. 23 ರಂದು ನಡೆಯಿತು.

ಚರಂಡಿ ದುರಸ್ತಿಯಾಗದೆ ಮಳೆಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದ ಪರಿಣಾಮ ವಾಹನ ಸವಾರರಿಗೆ ತೀರಾ ಕಷ್ಟವಾಗಿತ್ತು ಈ ವೇಳೆ ರಿಕ್ಷಾ ಚಾಲಕ ಮಾಲಕರ ಸಂಘದಿಂದ ದುರಸ್ತಿ ವ್ಯವಸ್ಥೆಯನ್ನು ಮಾಡಿಸಲಾಯಿತು.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
error: Content is protected !!