22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

Related posts

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ ತಾಲೂಕು ಮಟ್ಟದ ಸಭೆ

Suddi Udaya

ಮಿತ್ತಬಾಗಿಲು :ರಮೇಶ್ ಗೌಡ ರವರ ಮನೆಗೆ ಶಾಸಕ ಹರೀಶ್ ಪೂಂಜ

Suddi Udaya
error: Content is protected !!