September 6, 2026
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

Related posts

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

* ಸೌತಡ್ಕ ದೇವಸ್ಥಾನದದಲ್ಲಿ 24,586 ಕೆ.ಜಿ. ಗಂಟೆ ಹಗರಣ ಆಗಿರುವ ಸಂಶಯವಿದೆ. * ಸವಿಸ್ತಾರ ತನಿಖೆಯನ್ನು ಕೈಗೊಳ್ಳಬಹುದು ಹಿಂದಿನ ತನಿಖಾ ವರದಿಯಲ್ಲಿ ಉಲ್ಲೇಖ. *ಮರು ತನಿಖೆಗೆ ಫೆ.20ರಂದು ಜಿಲ್ಲಾಧಿಕಾರಿಗಳ ಆದೇಶ * ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ಪೂವಾಜೆ

Suddi Udaya
error: Content is protected !!