30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ:ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ಧನ್ ಕೆಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ.

Related posts

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಶ್ರೀನಿಧಿ ಮೆಡಿಕಲ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya
error: Content is protected !!