25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಜು.23 ರಂದು ನಡೆಸಲಾಯಿತು.

ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ಗ್ರಾಮ ಅರಣ್ಯ ಸಮಿತಿಯ ಸದಸ್ಯರು ನಾಟಿ ಮಾಡಿದರು‌. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಜೆರಾಲ್ಡ್ ಡಿಸೋಜ, ಗಸ್ತು ಅರಣ್ಯ ಪಾಲಕರಾದ ಕೆ.ಎನ್.ಜಗದೀಶ್, ಅರಣ್ಯ ವೀಕ್ಷಕ ಸಂತೋಷ್, ಕುಂಡಡ್ಕ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ಗಂಗಾಧರ ಗೌಡ ಸೇರಿದಂತೆ ಹೆಚ್ಚಿನ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಸ್ವಾಗತಿಸಿದರು. ಶಿಕ್ಷಕರಾದ ದಿನೇಶ್,ಕೆ ಹಾಗೂ ಕರಿಯಣ್ಣ ಗೌಡ ಸಹಕರಿಸಿದರು.

Related posts

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಗ್ರಾಮ ಸಮೃದ್ಧಿ ಸ್ಥಿತಿ ಸ್ಥಾಪಕತ್ವ ಯೋಜನೆ ತರಬೇತಿ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
error: Content is protected !!