32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ ತೆಂಕಕಾರಂದೂರು ಗ್ರಾಮದ ಎರಡು ಕುಟುಂಬಗಳಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಾಯ ನೀಡಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಹೆಚ್. ದೇಜಪ್ಪ ಪೂಜಾರಿ ಬಳಂಜ, ದಿನೇಶ್ ಪಿಕೆ ಬಳಂಜ,ಯವ ಕಾಂಗ್ರೇಸ್ ಮುಖಂಡ ದೀಪಕ್ ಹೆಚ್.ಡಿ,ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್, ಅಶ್ವಿನ್ ಬಳಂಜ, ಮುಸ್ತಾಫ ಕಟ್ಟೆ, ಪವನ್ ಕಟ್ಟೆ,ಸುಲೈಮಾನ್,ಸಂಶುದ್ದೀನ್,ಬಶೀರ್, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸಿತರಿದ್ದರು.

Related posts

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ರಾಷ್ಟೋತ್ಥಾನ ಪರಿಷತ್ತಿನ ಮಾಸಪತ್ರಿಕೆ ಉತ್ಥಾನ ಬಿಡುಗಡೆ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya
error: Content is protected !!