July 23, 2026
Uncategorized

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ದರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ದನ್ ಕೆ ಎನ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

Related posts

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶದ ಬಗ್ಗೆ ಪಾರಂಕಿ, ಕುಕ್ಕಳ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!