July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

ಬೆಳ್ತಂಗಡಿ:ರಾಜ್ಯ ಸಭಾ ಸದಸ್ಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ಧನ್ ಕೆಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ಶಿಕ್ಷಣ ಬೆಳವಣಿಗೆ ಆಧುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರುಗೊಳಿಸಿದ್ದಾರೆ.

Related posts

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!