July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕಾಂಚನ ಇಲ್ಲಿನ ನಿವೃತ್ತ ಮುಖ್ಯ ಮುಖ್ಯೋಪಾಧ್ಯಾಯ ಹರ್ಷ ಕುಮಾರ್ ಕೆ ಎನ್ ಉಜಿರೆ ಆಗಮಿಸಿ ವಿದ್ಯಾರ್ಥಿಗಳಿಗೆ ಅಂದವಾದ ಬರವಣಿಗೆಯ ಮಹತ್ವವನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ಪ್ರಾಯೋಗಿಕ ತರಬೇತಿಯನ್ನು ಅತ್ಯುತ್ತಮವಾಗಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ತರಬೇತಿಯಲ್ಲಿ‌ ಉಪಸ್ಥಿತರಿದ್ದು ಪ್ರಾಸ್ತಾವಿಕವಾದ ಮಾತುಗಳನ್ನಾಡಿದರು. ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು.ಶಿಕ್ಷಕಿ ಕುಮಾರಿ ಜಿತೀಕ್ಷ ವಂದಿಸಿದರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಹಾಗೂ ಶಾಲಾ ಶಿಕ್ಷಕ ವೃಂದದವರು ತರಬೇತಿಯಲ್ಲಿ ಉಪಸ್ಥಿತರಿದ್ದರು.

Related posts

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿಗಳ ರಕ್ಷಣೆ

Suddi Udaya
error: Content is protected !!