26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಜು.23 ರಂದು ನಡೆಸಲಾಯಿತು.

ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ಗ್ರಾಮ ಅರಣ್ಯ ಸಮಿತಿಯ ಸದಸ್ಯರು ನಾಟಿ ಮಾಡಿದರು‌. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಜೆರಾಲ್ಡ್ ಡಿಸೋಜ, ಗಸ್ತು ಅರಣ್ಯ ಪಾಲಕರಾದ ಕೆ.ಎನ್.ಜಗದೀಶ್, ಅರಣ್ಯ ವೀಕ್ಷಕ ಸಂತೋಷ್, ಕುಂಡಡ್ಕ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ಗಂಗಾಧರ ಗೌಡ ಸೇರಿದಂತೆ ಹೆಚ್ಚಿನ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಸ್ವಾಗತಿಸಿದರು. ಶಿಕ್ಷಕರಾದ ದಿನೇಶ್,ಕೆ ಹಾಗೂ ಕರಿಯಣ್ಣ ಗೌಡ ಸಹಕರಿಸಿದರು.

Related posts

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ನಾಳೆ (ಎ.9) ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
error: Content is protected !!