24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿ

ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ರವರಿಂದ ಅನಾರೋಗ್ಯದಿಂದ ಬಳಲುತ್ತಿರುವ ಕುಟುಂಬಕ್ಕೆ ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ ತೆಂಕಕಾರಂದೂರು ಗ್ರಾಮದ ಎರಡು ಕುಟುಂಬಗಳಿಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಾಯ ನೀಡಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಅಳದಂಗಡಿ, ಹೆಚ್. ದೇಜಪ್ಪ ಪೂಜಾರಿ ಬಳಂಜ, ದಿನೇಶ್ ಪಿಕೆ ಬಳಂಜ,ಯವ ಕಾಂಗ್ರೇಸ್ ಮುಖಂಡ ದೀಪಕ್ ಹೆಚ್.ಡಿ,ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಪ್ರಜ್ವಲ್ ಜೈನ್, ಅಶ್ವಿನ್ ಬಳಂಜ, ಮುಸ್ತಾಫ ಕಟ್ಟೆ, ಪವನ್ ಕಟ್ಟೆ,ಸುಲೈಮಾನ್,ಸಂಶುದ್ದೀನ್,ಬಶೀರ್, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸಿತರಿದ್ದರು.

Related posts

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

“ರಾಷ್ಟ್ರೀಯ ವಿಚಾರ ಸಂಕಿರಣ ಮತ್ತು ಉತ್ಸವ – ಸಂಭ್ರಮ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!