September 6, 2026
ನಿಧನ

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆಹೃದಯಾಘಾತದಿಂದ ನಿಧನ

ಗುರುವಾಯನಕೆರೆ: ಇಲ್ಲಿನ ಬದ್ಯಾರ್ ನಿವಾಸಿ ಮಹಮ್ಮದ್ ಇಸಾಕ್ (38ವ) ಜು.23ರಂದು ಹೃದಯಘಾತದಿಂದ ನಿಧನರಾಗಿದ್ದಾರೆ.
ಅವರು ಇಂದು ಅಜ್ಮೀರ್ ದರ್ಗಕ್ಕೆ ಹೊರಟವರು ಹೋಗುವ ದಾರಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ


ಎನ್ನಲಾಗಿದೆ.
ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದರು.
ಮೃತರು ತಂದೆ ಹಮೀದ್, ತಾಯಿ ಮೈಮುನಾ, ಪತ್ನಿ, ಮಕ್ಕಳನ್ನು ಅಗಲಿದ್ದಾರೆ.

Related posts

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ಬೆಳಾಲು: ಓಡಿಪ್ರೊಟ್ಟು ನಿವಾಸಿ ಉಮಾನಾಥ ಕೋಟ್ಯಾನ್ ನಿಧನ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya
error: Content is protected !!