25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣಾವಕಾಶ ಬೆಳ್ತಂಗಡಿಯಲ್ಲಿ ನೂತನವಾಗಿ ಶುಭಾರಂಭಗೊಂಡ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಕೆಜಿ ಲೆಕ್ಕದಲ್ಲಿ ಮಕ್ಕಳ ಉಡುಪು ನೀಡುವ ಈ ಉದ್ಯಮ ಸಫಲವಾಗಲಿ – ರಕ್ಷಿತ್ ಶಿವಾರಂ

ಬೆಳ್ತಂಗಡಿ: ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಬೇಬಿ ಕ್ಲೌಡ್ ಕೆಜಿ ಮಾರ್ಟ್ ಅವಕಾಶ ಕಲ್ಪಿಸಿದ್ದು ಬೆಳ್ತಂಗಡಿಯ ಬಸ್ ಸ್ಟ್ಯಾಂಡ್ ಬಳಿಯಿರುವ ಸಾಂತೋಮ್ ಟವರ್ಸ್ ನಲ್ಲಿ ಜು. 24ರಂದು ಶುಭಾರಂಭಗೊಂಡಿತು.

ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಬೆಳ್ತಂಗಡಿಯಲ್ಲಿ ವಿನೂತನ ಪ್ರಯತ್ನದೊಂದಿಗೆ ಮಕ್ಕಳ ಉತ್ತಮ ಗುಣಮಟ್ಟದ ವಸ್ತ್ರಗಳನ್ನು ಕೆಜಿ ಲೆಕ್ಕದಲ್ಲಿ ನೀಡುವ ಮಳಿಗೆಯ ಈ ಪ್ರಯೋಗಕ್ಕೆ ಯಶಸ್ವಿಯಾಗಿ ನಡೆಯಲಿ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಿದೆ. ಅಜರುದ್ದೀನ್ ಅವರ ಈ ಹೆಜ್ಜೆ ಸಫಲಗೊಳ್ಳಲಿ ಎಂದು ಅಭಿಪ್ರಾಯಪಟ್ಟರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್,ಸಾಂತೋಮ್ ಟವರ್ ನಿರ್ದೇಶಕ ಬಿನೋಯಿ, ನಾವೂರು ಗ್ರಾಮ ಪಂಚಾಯತ್ ಸದಸ್ಯ, ಸ್ಥಾಪಕ ಹಸೈನರ್ ಎಂಕೆ, ಪ್ರಶಸ್ತಿ ವಿಜೇತ ಶಿಕ್ಷಕ ಯಾಕೂಬ್ ಎಸ್ ಕೊಯ್ಯುರು, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಮೆರಿಟಾ ಪಿಂಟೋ ಹಾಗೂ ಸೌಮ್ಯಲತಾ, ಅನುಗ್ರಹ ವಿದ್ಯಾ ಸಂಸ್ಥೆಯ ಮಾಲಕ ತಲಹತ್, ಝಿನತ್ ಉಜಿರೆ,ಇಮೇಜ್ ಮೊಬೈಲ್ ಮಾಲೀಕ ಮೊಹಮ್ಮದ್ ಹರ್ಷದ್ ಸಹಿತ ಮುಂತಾದವರು ಉಪಸ್ಥಿತರಿದ್ದರು.ಸಂಸ್ಥೆಯ ಮಾಲಕ ಅಜರ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

ಇಮೇಜ್ ಮೊಬೈಲ್ ನ ಎಲ್ಲರೂ ಸಹಕರಿಸಿದರು.ಹುಟ್ಟಿದ ಮಗುವಿನಿಂದ ಹಿಡಿದು ಹತ್ತು,ಹದಿನಾಲ್ಕು ವರ್ಷದ ಮಕ್ಕಳವರೆಗೆ ಉತ್ತಮ ಗುಣಮಟ್ಟದ ಬಟ್ಟೆಗಳು ಕೆಜಿ ಲೆಕ್ಕದಲ್ಲಿ ದೊರೆಯಲಿದೆ.ಒಂದು ಕೆಜಿಗೆ ರೂ. 999,ಒಂದು ಪೀಸ್ ಬಟ್ಟೆಗೆ ರೂ.19 ರಿಂದ ಪ್ರಾರಂಭ,ರೂ.499 ಕ್ಕೆ ಬ್ರಾಂಡೆಡ್ ಸರ್ಪಲೆಸ್ ಬಟ್ಟೆಗಳು ದೊರೆಯುತ್ತದೆ ಎಂದು ಇಮೇಜ್ ಗ್ರೂಪ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.ಮಾಹಿತಿಗಾಗಿ 9731209508,9901309508 ಈ ನಂಬರನ್ನು ಸಂಪರ್ಕಿಸಬಹುದು.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಅಂಡಿಂಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya
error: Content is protected !!