ಗ್ರಾಮಾಂತರ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ


ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ
ತಾಲೂಕು ಸವಣಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಗುಡೆ ಎಂಬಲ್ಲಿಯ ಹಿಂದೂ ರುದ್ರಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ 151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು


ತಾಲೂಕು ಯೋಜನೆ ಅಧಿಕಾರಿಯಾದ
ಶ್ರೀಯುತ ಯಶೋಧರ ಕೆ ರವರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಹಾಗೂ ಪದಾಧಿಕಾರಿಗಳೊಂದಿಗೆ ವಿತರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಪ್ರಭಾಕರ್ ಆಚಾರ್ಯ ಚಂದ್ರಶೇಖರ್ ಜಯಲಕ್ಷ್ಮಿ
ಸಿ ಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ
ಒಕ್ಕೂಟದ ಅಧ್ಯಕ್ಷರಾದ ಶಾರದ ಹಾಗೂ ಕೊರಗಪ್ಪ ಗೌಡ ಪ್ರಗತಿಪರ ಕೃಷಿಕರಾದ ಗೋಪಾಲ್ ಗೌಡ ಪಚರಂಗಿ ಹಾಗೂ ಊರಿನ ಗಣ್ಯರು ವಲಯದ ಮೇಲ್ವಿಚಾರಕರಾದ ರವಿ ಸೇವ ಪ್ರತಿನಿಧಿ ಸುಮಲತಾ ಹಾಗೂ ಭವ್ಯಸುವಿಧಾ ಸಹಾಯಕಿ ಭಾರತಿ ಭಾಗವಹಿಸಿದ್ದರು

Related posts

ಹೊಸಂಗಡಿ: ಸೂರ್ಯನಾರಾಯಣ ದೇವಸ್ಥಾನದ ಬಳಿಯ ಫಲ್ಗುಣಿ ನದಿಯ ಬಲದಂಡೆ ಸಂರಕ್ಷಣಾ ಕಾಮಗಾರಿಗೆ ರೂ.50 ಲಕ್ಷ ಅನುದಾನ– ಶಾಸಕ ಹರೀಶ್ ಪೂಂಜ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

Suddi Udaya

ಕುದ್ಯಾಡಿ ಶಾಲಾ ಮಕ್ಕಳಿಗೆ ಬ್ಯಾಗ್, ಸಮವಸ್ತ್ರ, ಕೊಡೆ ವಿತರಣೆ

Suddi Udaya

ಖೋ ಖೋ ಪಂದ್ಯಾಟ: ನಯನಾಡು ಸರಕಾರಿ ಪ್ರೌಢ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!