26.7 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಜು.25)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣಕನ್ನಡ ಜಿಲ್ಲೆ ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಈ ಹಿನ್ನೆಲೆ ಜುಲೈ 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

Related posts

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1.20ಕೋಟಿ ವಿಮಾ ಪರಿಹಾರ ಹಸ್ತಾಂತರ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya
error: Content is protected !!