July 23, 2026
ಗ್ರಾಮಾಂತರ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ


ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ
ತಾಲೂಕು ಸವಣಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಗುಡೆ ಎಂಬಲ್ಲಿಯ ಹಿಂದೂ ರುದ್ರಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ 151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು


ತಾಲೂಕು ಯೋಜನೆ ಅಧಿಕಾರಿಯಾದ
ಶ್ರೀಯುತ ಯಶೋಧರ ಕೆ ರವರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಹಾಗೂ ಪದಾಧಿಕಾರಿಗಳೊಂದಿಗೆ ವಿತರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಪ್ರಭಾಕರ್ ಆಚಾರ್ಯ ಚಂದ್ರಶೇಖರ್ ಜಯಲಕ್ಷ್ಮಿ
ಸಿ ಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ
ಒಕ್ಕೂಟದ ಅಧ್ಯಕ್ಷರಾದ ಶಾರದ ಹಾಗೂ ಕೊರಗಪ್ಪ ಗೌಡ ಪ್ರಗತಿಪರ ಕೃಷಿಕರಾದ ಗೋಪಾಲ್ ಗೌಡ ಪಚರಂಗಿ ಹಾಗೂ ಊರಿನ ಗಣ್ಯರು ವಲಯದ ಮೇಲ್ವಿಚಾರಕರಾದ ರವಿ ಸೇವ ಪ್ರತಿನಿಧಿ ಸುಮಲತಾ ಹಾಗೂ ಭವ್ಯಸುವಿಧಾ ಸಹಾಯಕಿ ಭಾರತಿ ಭಾಗವಹಿಸಿದ್ದರು

Related posts

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya
error: Content is protected !!