24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ : ಕಳೆದ 11 ವರ್ಷಗಳಿಂದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಡಾ. ತಾರಕೇಶ್ವರಿ, ಡಾ. ಶಶಿಕಾಂತ್, ಸಿಬ್ಬಂದಿಗಳಾದ ಗೀತಾ, ಸುಭಾಷಿಣಿ ಅನಿಸಿಕೆ ವ್ಯಕ್ತಪಡಿಸಿದರು.

ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು

Related posts

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya
error: Content is protected !!