September 6, 2026
ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ : ಕಳೆದ 11 ವರ್ಷಗಳಿಂದ ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ ಸಮಾರಂಭ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಮೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಡಾ. ತಾರಕೇಶ್ವರಿ, ಡಾ. ಶಶಿಕಾಂತ್, ಸಿಬ್ಬಂದಿಗಳಾದ ಗೀತಾ, ಸುಭಾಷಿಣಿ ಅನಿಸಿಕೆ ವ್ಯಕ್ತಪಡಿಸಿದರು.

ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು

Related posts

ಹೊಸಂಗಡಿಯಲ್ಲಿ ಬೆಂಡೆ ಬೆಳೆಯಲ್ಲಿ ಸಮಗ್ರ ಬೆಳೆ ನಿರ್ವಹಣೆ ತರಬೇತಿ ಕಾರ್ಯಕ್ರಮ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!