ಗ್ರಾಮಾಂತರ ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ


ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿ ಬೆಳ್ತಂಗಡಿ
ತಾಲೂಕು ಸವಣಾಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸ್ತಿಗುಡೆ ಎಂಬಲ್ಲಿಯ ಹಿಂದೂ ರುದ್ರಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ 151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು


ತಾಲೂಕು ಯೋಜನೆ ಅಧಿಕಾರಿಯಾದ
ಶ್ರೀಯುತ ಯಶೋಧರ ಕೆ ರವರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಹಾಗೂ ಪದಾಧಿಕಾರಿಗಳೊಂದಿಗೆ ವಿತರಿಸಿದರು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರುಗಳಾದ ಪ್ರಭಾಕರ್ ಆಚಾರ್ಯ ಚಂದ್ರಶೇಖರ್ ಜಯಲಕ್ಷ್ಮಿ
ಸಿ ಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ
ಒಕ್ಕೂಟದ ಅಧ್ಯಕ್ಷರಾದ ಶಾರದ ಹಾಗೂ ಕೊರಗಪ್ಪ ಗೌಡ ಪ್ರಗತಿಪರ ಕೃಷಿಕರಾದ ಗೋಪಾಲ್ ಗೌಡ ಪಚರಂಗಿ ಹಾಗೂ ಊರಿನ ಗಣ್ಯರು ವಲಯದ ಮೇಲ್ವಿಚಾರಕರಾದ ರವಿ ಸೇವ ಪ್ರತಿನಿಧಿ ಸುಮಲತಾ ಹಾಗೂ ಭವ್ಯಸುವಿಧಾ ಸಹಾಯಕಿ ಭಾರತಿ ಭಾಗವಹಿಸಿದ್ದರು

Related posts

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Suddi Udaya
error: Content is protected !!