July 23, 2026
ಅಪರಾಧ ಸುದ್ದಿಚಿತ್ರ ವರದಿವರದಿ

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

ಬೆಳ್ತಂಗಡಿ: ದಕ್ಷಿಣ ಭಾರತದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ರೂಪೇಶ್.ಪಿ.ಆರ್ (57) ಕೇರಳ ಜೈಲಿನಿಂದ ಜುಲೈ 22 ರಂದು ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ಪಡೆದು 10-12-2012 ರ ಗುಂಡಿನ ದಾಳಿ ಪ್ರಕರಣ ನಡೆದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬೊಳ್ಳೆ ಪ್ರದೇಶದಲ್ಲಿ ಮಹಜರು ನಡೆಸಿ ತನಿಖೆ ನಡೆಸಿದ್ದರು.

ಜುಲೈ 24 ರಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ನೇತೃತ್ವದಲ್ಲಿ ಬಿಗಿ ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಕೇರಳ ಜೈಲಿಗೆ ಪ್ರಯಾಣ ಬೆಳಿಸದ್ದಾರೆ.

Related posts

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya
error: Content is protected !!