September 6, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya
error: Content is protected !!