30.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘದಿಂದ ದಿ. ಪದ್ಮನಾಭ ಆಚಾರ್ಯ ಕುಟುಂಬಕ್ಕೆ ಧನ ಸಹಾಯ ಹಸ್ತಾಂತರ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಹಲವು ವರ್ಷಗಳಿಂದ ಚಿನ್ನ ಪರಿಶೋಧಕರಾಗಿ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುತ್ತಿದ್ದ ಪದ್ಮನಾಭ ಆಚಾರ್ಯರವರು ಜು.21ರಂದು ಹೃದಯಾಘಾತದಿಂದ ನಿಧನರಾಗಿದ್ದರು.

ಮನೆಗೆ ಆಧಾರಸ್ತಂಭವಾಗಿದ್ದ ಪದ್ಮನಾಭ ಆಚಾರ್ಯ ಅವರ ಮನೆಗೆ ಜು. 25ರಂದು ತೆರಳಿದ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ನಿರ್ದೇಶಕರಾದ ವಿಠಲ ಭಂಡಾರಿ, ಶ್ರೀನಾಥ್ ಬಡಕೈಲು,ಮುತ್ತಪ್ಪ ಕೊಕ್ಕಡ, ಉದಯ ಕುಮಾರ್ ಅನಾರು ,ಸುನಿಲ್ ಕೊಲ್ಲಾಜೆ, ಮಹಾಬಲ ಶೆಟ್ಟಿ ಪಟ್ಟೂರು, ವಿಶ್ವನಾಥ ಕಕ್ಕುದೋಳಿ, ಶ್ರೀಮತಿ ಪ್ರೇಮ ಕಲ್ಲಾಜೆ, ಶ್ರೀಮತಿ ರವಿ ಅಶ್ವಿನಿ ನಾಯ್ಕ್ ಓಣಿತಾರು, ಪದ್ಮನಾಭ ಕಾಯಿಲ, ರವಿಚಂದ್ರ ಪುಡ್ಕೇತ್ತೂರು ಸಂಘದ ವತಿಯಿಂದ ಧನಸಹಾಯವನ್ನು ಮನೆಯವರಿಗೆ ನೀಡಿದರು.

Related posts

ಗುರುವಾಯನಕೆರೆಯಲ್ಲಿ ಪತ್ತೆಯಾದ ಅಪರಿಚಿತ ಗಂಡಸಿನ ಗುರುತು ಪತ್ತೆಗೆ ಮನವಿ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ನಿಷೇದಿತ ಮಾದಕವಸ್ತು ಮಾರಾಟ ಯತ್ನ ಪ್ರಕರಣ: ಆರೋಪಿಗೆ ಶಿಕ್ಷೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya
error: Content is protected !!