23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

ಕೊಕ್ಕಡ: ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಜೆಸಿಐ ವಲಯ 15ರ ವ್ಯವಹಾರ ಸಮ್ಮೇಳನ – 2025 ಮೃದಂಗ ಸಾಧಕ ಜೆಸಿಗಳ ಸಾಧನೆಯ ತರಂಗ ಕಾರ್ಯಕ್ರಮದಲ್ಲಿ

ಸುದ್ದಿ ಉದಯ ಪತ್ರಿಕಾ ವಿತರಕ, ಜೇಸಿಐ ಕೊಕ್ಕಡ ಕಪಿಲಾ ಘಟಕದ ಶ್ರೇಷ್ಠ ಸದಸ್ಯರಾಗಿದ್ದು, ಹಳ್ಳಿ ಪ್ರದೇಶದ ವ್ಯಾಪಾರ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಕಳೆಂಜ ಶಿಬರಾಜೆಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಪುರಸ್ಕೃತರಾಗಿರುತ್ತಾರೆ.

Related posts

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರ ಭೇಟಿ

Suddi Udaya

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya
error: Content is protected !!